Tuesday, January 6, 2009

ಕನ್ನಡ ಚಲನ ಚಿತ್ರ ಮತ್ತು ನಟರು /ಸಾಹಿತಿ ಗಳು

ವರನಟ ಕನ್ನಡದ ಮೇರು ನಟ ನಟ ಸಾರ್ವಭೌಮ ಡಾ ರಾಜಕುಮಾರ್ ಅವರಿಂದ ಸಾಹಿತಿ /ಬುದ್ಧಿ ಜೀವಿ ಗಳು ಪಾಠ ಕಲಿಯ ಬೇಕಾಗಿದೆ .ಅವರು ಜೀವನ ಪೂರ್ತಿ ರಾಜಕೀಯ ದಲ್ಲಿ ಸೇರದೆ .ಕನ್ನಡ ಭಾಷೆಗೆ ಮೆರುಗು ತಂದ ನಟ ಮತ್ತು ಮಹಾನ್ ಕಲಾವಿದ .ಇತ್ತೀಚೆಗಿನ ದಿನಗಳಲ್ಲಿ ರಾಜಕೀಯ ಮುಖಂಡರು ತಮ್ಮ ಪಕ್ಷದ ಪ್ರಚಾರ ಕ್ಕಾಗಿ ಚುನಾವಣೆಯಲ್ಲಿ ಇಂಥಹ ಸ್ವಾರ್ಥಿ ಸಾಹಿತಿ ಮತ್ತು ಬುದ್ಧಿ ಜೀವಿ ಗಳನ್ನೂ ಬಳಸಿ ಕೊಂಡು ಮುಂದೆ ಬರುವ ಲೋಕ ಸಭೆ ಗೆ ಉಪಯೋಗಿಸಲು ಹವಣಿಸಿದರೆ ಕನ್ನಡದ /ರಾಜ್ಯದ ಬೇಸರದ ಸಂಗತಿ .
ಸ್ವಾರ್ಥ ಮನೋಭಾವ ಇರುವ ಜನರು ಕೇವಲ ಧನಲಾಭ ಕ್ಕಾಗಿ /ಖುರ್ಚಿ ಗಾಗಿ ಪಕ್ಷ ಬದಲಾಯಿಸು ತ್ತಲೇ ಇರುವಾಗ ಅಭಿವ್ರದ್ದಿ ಯ ಅಪೇಕ್ಷೆ ಹೇಗೆ ಮಾಡ ಬಹುದು ನೀವೇ ಹೇಳಿ ?
ಭವ್ಯ ಭಾರತದ ನವ ನಿರ್ಮಾಣ ವೇದಿಕೆ .

No comments: